ಜಯಪುರ ಪೊಲೀಸ್ ಪೊಲೀಸ್ ಠಾಣಾ ಸರಹದ್ದು ಕೆರ್ಗಳ್ಳಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪಿಟ್ಟು ಆಡುತ್ತಿದ್ದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಡು ಪ್ರಕರಣ ದಾಖಲಿಸಿರುತ್ತಾರೆ.
ವರುಣ ಪೊಲೀಸ್ ಠಾಣಾ ಸರಹದ್ದು ಹೊಸಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ಇಲವಾಲ ಪೊಲೀಸ್ ಠಾಣಾ ಸರಹದ್ದು ಹೊಸಕಾಮನಕೊಪ್ಪಲು ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು ಸುಮಾರು ರೂ 18,00,000/ ಬೆಲೆಬಾಳುವ ಚಿನ್ನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಟೌನ್ ಪೊಲೀಸ್ ಠಾಣಾ ಸರಹದ್ದು ಕಲ್ಕುಣಿಕೆ ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮುದ್ಲಾಪುರ ಕರಿಮುದ್ದನಹಳ್ಳಿ ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು 20 ಸೊಲಾರ್ ಪ್ಯಾನಲ್ ಮತ್ತು ಕಂಟ್ರೋಲ್ ಯೂನಿಟ್ ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ಚಾಮರಾಯನಕೋಟೆ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು 01ನೇ ಕ್ರಾಸ್, ಅಶೋಕಪುರಂ, ನಂಜನಗೂಡು ಟೌನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪಿಟ್ಟು ಆಡುತ್ತಿದ್ದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಡು ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಸರಸ್ವತಿ ಕಾಲೋನಿ ವಾಸಿ ಪಿರ್ಯಾದಿಯವರ ಗಂಡ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿರುತ್ತಾರೆ.
ತಲಕಾಡು ಪೊಲೀಸ್ ಠಾಣಾ ಸರಹದ್ದು ಹೊಸಬೀದಿ ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು ಚಿನ್ನವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ತಲಕಾಡು ಪೊಲೀಸ್ ಠಾಣಾ ಸರಹದ್ದು ಹಳೆಗ್ರಾಮ ವಾಸಿ ಗ್ರಾಮ ವಾಸಿ ಪಿರ್ಯಾದಿಯವರ ಬಾಭ್ತು ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.